ಸ್ನಾನ ಮಾಡದೇ ಈ ವೇಳೆ ದೇವರ ನಾಮ ಪಠಿಸಿದರೆ ಫಲ ಸಿಗುತ್ತದೆಯಂತೆ

ಸೋಮವಾರ, 2 ಜುಲೈ 2018 (11:45 IST)
ಬೆಂಗಳೂರು : ಯಾವುದೇ ದೇವರ  ಪೂಜೆ-ಪುನಸ್ಕಾರಗಳನ್ನು ಸ್ನಾನ ಮಾಡಿಯೇ ಮಾಡಬೇಕು. ಆದ್ರೆ ಈ ಒಂದು  ಶುಭ ಕೆಲಸವನ್ನು  ಸ್ನಾನ ಮಾಡದೆ ಮಾಡಬೇಕು.


ಅದು ಯಾವುದೆಂದರೆ ಬೆಳಿಗ್ಗೆ ಎದ್ದ ತಕ್ಷಣ ನಮ್ಮ ಹಸ್ತವನ್ನು ನೋಡ್ತಾ ಕರಾಗ್ರೆ ವಸತೇ ಲಕ್ಷ್ಮಿ: ಕರ ಮಧ್ಯೆ ಸರಸ್ವತಿ ಕರ ಮೂಲೆ ಸ್ಥಿತೆ ಗೌರಿ: ಪ್ರಭಾತೆ ಕರ ದರ್ಶನಂ ಎಂಬ ಮಂತ್ರವನ್ನು ಪಠಿಸಬೇಕು. ಇದು ಸ್ನಾನ ಮಾಡದೆ ಮಾಡುವ ಕೆಲಸ. ಇದರಿಂದ ಜಾತಕದಲ್ಲಿ ಯಾವುದೇ ಗ್ರಹ ದೋಷವಿದ್ದರೂ ದೇವರ ಕೃಪೆ ನಮಗೆ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ