‘ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಶುರು’

ಶನಿವಾರ, 30 ಮೇ 2020 (16:04 IST)
ಭಾರತೀಯ ಜನತಾ ಪಕ್ಷದಲ್ಲಿ ಅಧಿಕಾರಕ್ಕಾಗಿ ಕಿತ್ತಾಡುವ ಕೆಲಸ ನಡೆಯುತ್ತಿದೆ.


ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಆರೋಪ ಮಾಡಿದ್ದು, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಕೆಲವರು ಕಿತ್ತಾಟ ಶುರು ಮಾಡಿದ್ದಾರೆ ಎಂದಿದ್ದಾರೆ.

ಇನ್ನು, ಕೊರೊನಾ ತಂದಿರುವ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶ ಕಾಂಗ್ರೆಸ್ ನಾಯಕರಿಗೆ ಮತ್ತು ಪಕ್ಷದ ಅಧ್ಯಕ್ಷರಿಗೆ ಇದೆ ಎಂದು ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಪಕ್ಷದವರು ಅಧಿಕಾರ ವಿಕೇಂದ್ರಿಕರಣ ವಿರೋಧ ನೀತಿಯಿಂದ ಗ್ರಾಮ ಪಂಚಾಯತಿ ಚುನಾವಣೆ ಮುಂದೂಡಿ ನಾಮ ನಿರ್ದೇಶನ ಮಾಡುತ್ತಿದ್ದಾರೆ.  ಇದನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ