ಕಾನೂನು ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ-ಪರಮೇಶ್ವರ್

ಗುರುವಾರ, 28 ಡಿಸೆಂಬರ್ 2023 (16:30 IST)
ರಾಜ್ಯ ಹಾಗೂ ರಾಜಧಾನಿಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ನಡೆದ ಕರವೇ  ಪ್ರತಿಭಟನೆಯಲ್ಲಿ ಕಲ್ಲು ತೂರಾಟ ನಡೆದಿದ್ದು 29 ಕರವೇ ಕಾರ್ಯಕರ್ತರು ಪರಪ್ಪನ ಅಗ್ರಹಾರ ಸೇರಿದ್ದಾರೆ.

ಈ ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕಾನೂನಿನ ಉಲ್ಲಂಘನೆ ಮಾಡಿದ್ರೆ ಸುಮ್ಮನಿರಲು ಆಗಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ