ಕರ್ನಾಟಕ ಬಂದ್ ಹಿನ್ನಲೆ; ಬಿಎಂಟಿಸಿ ಸಿಬ್ಬಂದಿಗೆ ಗುಲಾಬಿ ಹೂ ನೀಡಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು

ಗುರುವಾರ, 13 ಫೆಬ್ರವರಿ 2020 (10:22 IST)
ಬೆಂಗಳೂರು : ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಆಗ್ರಹಿಸಿ ಇಂದು ವಿವಿಧ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.


ಆದರೆ ಬಂದ್ ಗೆ ಕರೆ ನೀಡಿದ್ದರೂ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಬಿಎಂಟಿಸಿ ಬಸ್ ಗಳು ರಸ್ತೆಗಿಳಿದಿವೆ. ಬಂದ್ ವೇಳೆ ಕೆಲಸಕ್ಕೆ ಬಂದ ಬಿಎಂಟಿಸಿ ಸಿಬ್ಬಂದಿಗೆ ಕೆಲ ಕನ್ನಡ ಪರ ಸಂಘಟನೆ ಕಾರ್ಯಕರ್ತರು ಗುಲಾಬಿ ಹೂ ನೀಡಿ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೇ ಬಂದ್ ಬೇಡವೆಂದು ಕೆಲ ಕನ್ನಡ ಪರ ಸಂಘಟ ನೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ