ನಗರದಲ್ಲಿ ಭುಗಿಲೆದ್ದ ಆಕ್ರೋಶ

ಬುಧವಾರ, 27 ಡಿಸೆಂಬರ್ 2023 (13:43 IST)
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು,ದೇವನಹಳ್ಳಿ ಸಾದಹಳ್ಳಿ ಟೋಲ್ ನಿಂದ ಬೆಂಗಳೂರು ಕಬ್ಬನ್ ಪಾರ್ಕ್ ವರೆಗೆ ರ್ಯಾಲಿ ನಡೆಸಲಿದ್ದಾರೆ.

ನಾಮಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಎಚ್ಚರಿಸಿ ಪ್ರತಿಭಟನೆ ಮಾಡ್ತಿದ್ದು, ಪ್ರತಿಭಟನಾ ರ್ಯಾಲಿ ಆರಂಭವಾಗಲಿದೆ.ಹೀಗಾಗಿ ಸಾದಹಳ್ಳಿ ಟೋಲ್ ಸಮೀಪ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಡಿಸಿಪಿ ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ಕಲ್ಪಿಸಲಾಗಿದೆ.1 ಎಸಿಪಿ, 6 ಇನ್ಸ್ಪೆಕ್ಟರ್,12 ಸಬ್ ಇನ್ಸ್ಪೆಕ್ಟರ್, 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ