ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರಿಂದ ಪ್ರತಿಭಟನೆ

ಶುಕ್ರವಾರ, 10 ಜನವರಿ 2020 (11:05 IST)
ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರು ಪ್ರತಿಭಟನೆ ನಡೆಸಿದ್ದಾರೆ.


ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದು , ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 


ತುಮಕೂರಿನಿಂದ 40ಕ್ಕೂ ಹೆಚ್ಚು ನೌಕರರು ಆಗಮಿಸಿದ್ದು, ಸರ್ಕಾರಿ ನೌಕರರಿಗೆ ನೀಡುವಂತೆ ಪಿಂಚಣಿ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ