ಸಚಿವ ದಿನೇಶ್‌ ಗುಂಡೂರಾವ್ಗೆ ರೇಣುಕಾಚಾರ್ಯ ಪ್ರಶ್ನೆ

ಶುಕ್ರವಾರ, 29 ಡಿಸೆಂಬರ್ 2023 (16:45 IST)
ಧಾರ್ಮಿಕ ಕ್ಷೇತ್ರದ ಮೇಲೆ ಕೇಸರಿ ಧ್ವಜ ಹಾಕಬೇಡಿ ಎನ್ನುಲು ಸಚಿವ ದಿನೇಶ ಗುಂಡೂರಾವ್ ಯಾರು? ಅಲ್ಪಸಂಖ್ಯಾತರ ಮನೆ ಸಂಬಂಧ ಬೆಳೆಸಿದ ತಕ್ಷಣ ಸರ್ಕಾರವನ್ನೇ ಅಲ್ಪಸಂಖ್ಯಾತರ ಸರ್ಕಾರ ಮಾಡಲು ಹೊರಟಿದ್ದೀರಾ ಎಂದು ಸಚಿವ ದಿನೇಶ ಗುಂಡೂರಾವ್ ವಿರುದ್ಧ ಬಿಜೆಪಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ