ಬಿ.ಶ್ರೀರಾಮುಲುಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಭಾನುವಾರ, 5 ಜುಲೈ 2020 (19:36 IST)
ಕೋವಿಡ್ -19 ವೈದ್ಯಕೀಯ ಕಿಟ್ ಹಾಗೂ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಸಚಿವ ಬಿ.ಶ್ರೀರಾಮುಲುಗೆ ಟಾಂಗ್ ನೀಡಿದ್ದಾರೆ.

ವೈದ್ಯಕೀಯ ಉಪಕರಣ ಖರೀದಿ ಕುರಿತು ದಾಖಲೆ ಬಿಡುಗಡೆ ಮಾಡಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದು, ವಿಪಕ್ಷಗಳಿಗೆ ಸವಾಲು ಹಾಕುವ ಮೊದಲು ಮತ್ತೊಮ್ಮೆ ಯೋಚನೆ ಮಾಡಿ ಮಾತನಾಡಬೇಕು ಎಂದಿದ್ದಾರೆ.

ಬಳ್ಳಾರಿಯಲ್ಲಿ ನಿಮ್ಮ ಅಣ್ತಮ್ಮಂದಿರು ಸವಾಲು ಹಾಕಿಯೇ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು ಎಂದು ಟೀಕೆ ಮಾಡಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ