ಸಿಎಂ ಯೋಗಿ ಆದಿತ್ಯನಾಥ್ ಗೆ ಹಿಟ್ಲರ್ ಎಂದ ಶಿವಸೇನೆ

ಸೋಮವಾರ, 25 ಮೇ 2020 (09:16 IST)
Normal 0 false false false EN-US X-NONE X-NONE

ಮುಂಬೈ : ವಲಸೆ ಕಾರ್ಮಿಕರ ವಿಚಾರದಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಟ್ಲರ್ ನಂತೆ ವರ್ತಿಸುತ್ತಿದ್ದಾರೆ ಎಂದು ಶಿವಸೇನೆಯ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಆರೋಪಿಸಿದ್ದಾರೆ.

 

ಶಿವಸೇನೆಯ ಮುಖವಾಣಿ ಸಾಮ್ನಾದ ಸಪಾದಕೀಯ ಪುಟದಲ್ಲಿ ಈ ಬಗ್ಗೆ ಉಲ್ಲೇಖಿಸಿದ್ದು, ಯಹೂದಿಗಳ ವಿರುದ್ಧ ನಡೆದ ದೌರ್ಜನ್ಯದ ರೀತಿಯಲ್ಲೇ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ದೇಶದ ವಿವಿಧ ಮೂಲಗಳಿಂದ ತಮ್ಮೂರಿಗೆ ತೆರಳಲು ಆಗಮಿಸಿದ ಕಾರ್ಮಿಕರನ್ನು ಅವರ ಊರಿಗೆ ಹೋಗಲು ಅನುಮತಿ ನೀಡಿಲ್ಲ ಎಂದು ಸಂಜಯ್ ರಾವತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ