×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Dhanwanthari Mantra: ಆರೋಗ್ಯ ಸಮಸ್ಯೆ ನಿವಾರಣೆಗಾಗಿ ಧನ್ವಂತರೀ ಸ್ತೋತ್ರ ಓದಿ
Krishnaveni K
ಶುಕ್ರವಾರ, 13 ಜೂನ್ 2025 (08:30 IST)
ಜೀವನದಲ್ಲಿ ಬರುವ ಆರೋಗ್ಯ ಸಮಸ್ಯೆಗಳು, ಅಕಾಲ ಮೃತ್ಯು ಭಯ ಹೋಗಲಾಡಿಸಿ ನೆಮ್ಮದಿ ಮೂಡಬೇಕೆಂದರೆ ಧನ್ವಂತರೀ ಮಂತ್ರವನ್ನು ಪ್ರತಿನಿತ್ಯ ತಪ್ಪದೇ ಓದಬೇಕು. ಧನ್ವಂತರಿ ಮಂತ್ರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ.
ಧ್ಯಾನಂ
ಶಂಖಂ ಚಕ್ರಂ ಜಲೌಕಾಂ ದಧದಮೃತಘಟಂ ಚಾರುದೋರ್ಭಿಶ್ಚತುರ್ಭಿಃ |
ಸೂಕ್ಷ್ಮಸ್ವಚ್ಛಾತಿಹೃದ್ಯಾಂಶುಕ ಪರಿವಿಲಸನ್ಮೌಳಿಮಂಭೋಜನೇತ್ರಮ್ |
ಕಾಲಾಂಭೋದೋಜ್ಜ್ವಲಾಂಗಂ ಕಟಿತಟವಿಲಸಚ್ಚಾರುಪೀತಾಂಬರಾಢ್ಯಮ್ |
ವಂದೇ ಧನ್ವಂತರಿಂ ತಂ ನಿಖಿಲಗದವನಪ್ರೌಢದಾವಾಗ್ನಿಲೀಲಮ್ ||
ಅಚ್ಯುತಾನಂತ ಗೋವಿಂದ ವಿಷ್ಣೋ ನಾರಾಯಣಾಽಮೃತ
ರೋಗಾನ್ಮೇ ನಾಶಯಾಽಶೇಷಾನಾಶು ಧನ್ವನ್ತರೇ ಹರೇ |
ಆರೋಗ್ಯಂ ದೀರ್ಘಮಾಯುಷ್ಯಂ ಬಲಂ ತೇಜೋ ಧಿಯಂ ಶ್ರಿಯಂ
ಸ್ವಭಕ್ತೇಭ್ಯೋಽನುಗೃಹ್ಣನ್ತಂ ವಂದೇ ಧನ್ವನ್ತರಿಂ ಹರಿಮ್ ||
ಧನ್ವನ್ತರೇರಿಮಂ ಶ್ಲೋಕಂ ಭಕ್ತ್ಯಾ ನಿತ್ಯಂ ಪಠನ್ತಿ ಯೇ |
ಅನಾರೋಗ್ಯಂ ನ ತೇಷಾಂ ಸ್ಯಾತ್ ಸುಖಂ ಜೀವನ್ತಿ ತೇ ಚಿರಮ್ ||
ಮಂತ್ರಂ
|
ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ವಜ್ರಜಲೌಕಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ |
ಗಾಯತ್ರೀ
|
ಓಂ ವಾಸುದೇವಾಯ ವಿದ್ಮಹೇ
ಸುಧಾಹಸ್ತಾಯ ಧೀಮಹಿ
ತನ್ನೋ ಧನ್ವನ್ತರಿಃ ಪ್ರಚೋದಯಾತ್ |
ತಾರಕಮಂತ್ರಂ
|
ಓಂ ಧಂ ಧನ್ವಂತರಯೇ ನಮಃ |
ಪಾಠಾಂತರಂ
ಓಂ ನಮೋ ಭಗವತೇ ಮಹಾಸುದರ್ಶನಾಯ ವಾಸುದೇವಾಯ ಧನ್ವಂತರಯೇ ಅಮೃತಕಲಶಹಸ್ತಾಯ ಸರ್ವಭಯವಿನಾಶಾಯ ಸರ್ವರೋಗನಿವಾರಣಾಯ ತ್ರೈಲೋಕ್ಯಪತಯೇ ತ್ರೈಲೋಕ್ಯನಿಧಯೇ ಶ್ರೀಮಹಾವಿಷ್ಣುಸ್ವರೂಪ ಶ್ರೀಧನ್ವಂತರೀಸ್ವರೂಪ ಶ್ರೀ ಶ್ರೀ ಶ್ರೀ ಔಷಧಚಕ್ರ ನಾರಾಯಣಾಯ ಸ್ವಾಹಾ |
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
Pavamana suktha: ಪಾಪ ಪರಿಹಾರಕ್ಕೆ ಮರಣಶಯ್ಯೆಯಲ್ಲಿರುವ ವ್ಯಕ್ತಿಯ ಕಿವಿಯಲ್ಲಿ ಈ ಸ್ತೋತ್ರ ಓದಿ
Guru Mantra: ಗುರುವಿನ ಅನುಗ್ರಹಕ್ಕಾಗಿ ಪ್ರತಿನಿತ್ಯ ಈ ಸ್ತೋತ್ರವನ್ನು ಓದಿ
Durga mantra: ದುರ್ಗಾ ದೇವಿಯ ಈ ಸ್ತೋತ್ರ ಓದಿದರೆ ಸೋಲಿನ ಭಯವಿರಲ್ಲ
Shiva Mantra: ಶಿವನ ಅನುಗ್ರಹಕ್ಕಾಗಿ ಇಂದು ಈ ಮಂತ್ರವನ್ನು ಓದಿದರೆ ಶುಭ
Hanuman Chalisa: ಹನುಮಾನ್ ಚಾಲೀಸಾ ಕನ್ನಡದಲ್ಲಿ: ಇಂದು ತಪ್ಪದೇ ಓದಿ
ಓದಲೇಬೇಕು
ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ಪಂಚಾಂಗ ತಿಳಿಯಿರಿ
ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ತಾಜಾ
ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ
ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ
ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ
ಶನಿದೋಷದಿಂದ ಮುಕ್ತಿ ಪಡೆಯಲು ಇಂದು ತಪ್ಪದೇ ಶನಿ ಚಾಲೀಸಾ ಓದಿ
ಲಕ್ಷ್ಮೀ ದೇವಿ ಒಲಿಯಬೇಕೆಂದರೆ ಈ ಸ್ತೋತ್ರವನ್ನು ಓದಿ
ಆ್ಯಪ್ನಲ್ಲಿ ವೀಕ್ಷಿಸಿ
x