ಆರ್ಥಿಕ ಪರಿಸ್ಥಿತಿ ಸುಧಾರಿಸಲು ತುಳಸಿ ಕಟ್ಟೆಯ ಮುಂದೆ ಹೀಗೆ ಮಾಡಿ

ಶುಕ್ರವಾರ, 15 ನವೆಂಬರ್ 2019 (09:56 IST)
ಬೆಂಗಳೂರು : ಕೆಲವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ದುಡಿದರೂ ಅವರ ಕೈಯಲ್ಲಿ ಹಣವಿರುವುದಿಲ್ಲ. ಅಂತವರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಈ ಪರಿಹಾರ ಮಾಡಿ.




ಸೋಮವಾರದಂದು 1 ರೂ ನಾಣ್ಯವನ್ನು ತುಳಸಿ ಕಟ್ಟೆಯಲ್ಲಿರುವ ತುಳಸಿ ಗಿಡದ ಪಕ್ಕ ಇಟ್ಟು ಮಣ್ಣಿನಿಂದ ಮುಚ್ಚಬೇಕು. ಬಳಿಕ ಭಕ್ತಿಯಿಂದ ಕೈ ಮುಗಿದು ಪ್ರಾರ್ಥಿಸಿ ಕಷ್ಟಗಳನ್ನು ಹೇಳಿಕೊಳ್ಳಬೇಕು. ಬಳಿಕ ದೀಪ ಹಚ್ಚಿ ಶ್ರೀ ತುಳಸಿಯೇ ನಮಃ ಎಂದು 108 ಬಾರಿ ಪಠಿಸಬೇಕು.


ಮರುದಿನ ಸ್ನಾನ ಮಾಡಿ ಪೂಜೆಯನ್ನು ಮುಗಿಸಿ ಬಳಿಕ ತುಳಸಿ ಗಿಡದ ಬಳಿಯಿರುವ ನಾಣ್ಯವನ್ನು ತೆಗೆದು ನೀವು ಹಣವಿಡುವ ಸ್ಥಳದಲ್ಲಿ ಇಟ್ಟರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ