ಮಂಗಳವಾರ ತಪ್ಪದೇ ಹನುಮತ್ ಪಂಚರತ್ನ ಸ್ತೋತ್ರ ಓದಿ

Krishnaveni K

ಮಂಗಳವಾರ, 2 ಸೆಪ್ಟಂಬರ್ 2025 (08:26 IST)

ಮಂಗಳವಾರ ಆಂಜನೇಯ ಸ್ವಾಮಿಗೆ ವಿಶೇಷವಾದ ದಿನವಾಗಿದ್ದು ಈ ದಿನ ಹನುಮತ್ ಪಂಚರತ್ನ ಸ್ತೋತ್ರವನ್ನು ಓದುವುದರಿಂದ ಜೀವನದಲ್ಲಿ ಬರುವ ಸಂಕಷ್ಟಗಳು ನಿವಾರಣೆಯಾಗುತ್ತವೆ. ಕನ್ನಡದಲ್ಲಿ ಇಲ್ಲಿದೆ.

ವೀತಾಖಿಲವಿಷಯೇಚ್ಛಂ ಜಾತಾನಂದಾಶ್ರುಪುಲಕಮತ್ಯಚ್ಛಮ್ |
ಸೀತಾಪತಿದೂತಾದ್ಯಂ ವಾತಾತ್ಮಜಮದ್ಯ ಭಾವಯೇ ಹೃದ್ಯಮ್ || ||

ತರುಣಾರುಣಮುಖಕಮಲಂ ಕರುಣಾರಸಪೂರಪೂರಿತಾಪಾಂಗಮ್ |
ಸಂಜೀವನಮಾಶಾಸೇ ಮಂಜುಲಮಹಿಮಾನಮಂಜನಾಭಾಗ್ಯಮ್ || ||

ಶಂಬರವೈರಿಶರಾತಿಗಮಂಬುಜದಲ ವಿಪುಲಲೋಚನೋದಾರಮ್ |
ಕಂಬುಗಲಮನಿಲದಿಷ್ಟಂ ಬಿಂಬಜ್ವಲಿತೋಷ್ಠಮೇಕಮವಲಂಬೇ || ||

ದೂರೀಕೃತಸೀತಾರ್ತಿಃ ಪ್ರಕಟೀಕೃತರಾಮವೈಭವಸ್ಫೂರ್ತಿಃ |
ದಾರಿತದಶಮುಖಕೀರ್ತಿಃ ಪುರತೋ ಮಮ ಭಾತು ಹನುಮತೋ ಮೂರ್ತಿಃ || ||

ವಾನರನಿಕರಾಧ್ಯಕ್ಷಂ ದಾನವಕುಲಕುಮುದರವಿಕರಸದೃಶಮ್ |
ದೀನಜನಾವನದೀಕ್ಷಂ ಪವನತಪಃ ಪಾಕಪುಂಜಮದ್ರಾಕ್ಷಮ್ || ||

ಏತತ್ಪವನಸುತಸ್ಯ ಸ್ತೋತ್ರಂ ಯಃ ಪಠತಿ ಪಂಚರತ್ನಾಖ್ಯಮ್ |
ಚಿರಮಿಹ ನಿಖಿಲಾನ್ಭೋಗಾನ್ಭುಂಕ್ತ್ವಾ ಶ್ರೀರಾಮಭಕ್ತಿಭಾಗ್ಭವತಿ || ||

ಇತಿ ಶ್ರೀಮಚ್ಛಂಕರಾಚಾರ್ಯ ಕೃತೌ ಹನುಮತ್ಪಂಚರತ್ನಮ್ |

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ