ಗುರುದೋಷದಿಂದಾಗುವ ಆರ್ಥಿಕ ಸಮಸ್ಯೆ ನಿವಾರಣೆಗೆ ಇಲ್ಲಿದೆ ಪರಿಹಾರ

ಬುಧವಾರ, 10 ಜುಲೈ 2019 (08:53 IST)
ಬೆಂಗಳೂರು : ಕೆಲವರು ಎಷ್ಟೇ ದುಡಿದರೂ ಹಣ ಕೈಯಲ್ಲಿ ಇರದೆ ಖರ್ಚಾಗಿ ಹೋಗುತ್ತದೆ. ಇದಕ್ಕೆ ಜಾತಕದಲ್ಲಿರುವ ಗುರುದೋಷವೇ ಕಾರಣ ಎನ್ನುತ್ತಾರೆ ಜ್ಯೋತಿಷ್ಯರು. ಈ ಗುರುದೋಷದಿಂದ ಮುಕ್ತಿ ಸಿಗಬೇಕೆಂದರೆ ಹೀಗೆ ಮಾಡಿ.




ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರವನ್ನು ಬೆಳೆಸಬೇಕಂತೆ. ಸಾಮಾನ್ಯವಾಗಿ ಆ ಭಾಗದಲ್ಲಿ ಅತ್ತಿಮರ ಬೆಳೆಯುದಿಲ್ಲವಂತೆ. ಆದರೂ ಕೂಡ ಆ ಮರವನ್ನು ಬೆಳೆಯುವಂತೆ ನಾವು ನೋಡಿಕೊಳ್ಳಬೇಕು. ಒಂದು ವೇಳೆ ಮನೆಯ ಈಶಾನ್ಯ ದಿಕ್ಕಿನಲ್ಲಿ ಅತ್ತಿ ಮರ ಬೆಳೆದದ್ದೆಯಾದರೆ ಆ ಮನೆಯವರಿಗೆ ಸಂಪಾದನೆಯಲ್ಲಿ ವೃದ್ಧಿಯಾಗುವುದು ಮಾತ್ರವಲ್ಲ ಅದರ ಜೊತೆಗೆ ಹೆಸರು , ಖ್ಯಾತಿ, ಪ್ರತಿಷ್ಠೆ ಎಲ್ಲಾ ಸಿಗುತ್ತದೆ ಎಂದು ಪಂಡಿತರೊಬ್ಬರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ