ಈ ಘಟನೆಗಳು ಎದುರಾದರೆ ನೀವು ಹೊರಗಡೆ ಮಾಡಲು ಹೋದ ಕೆಲಸ ಸುಸೂತ್ರವಾಗಿ ಆಗುವುದು ಖಚಿತ

ಶುಕ್ರವಾರ, 29 ಜೂನ್ 2018 (09:32 IST)
ಬೆಂಗಳೂರು : ಮುಖ್ಯ ಕೆಲಸಕ್ಕೆ ಹೋಗುವಾಗ ಮನಸ್ಸಿನಲ್ಲೊಂದು ಅಳುಕಿರುತ್ತದೆ. ಕೆಲಸ ಸುಸೂತ್ರವಾಗಿ ಆಗುತ್ತಾ ಇಲ್ವಾ ಎಂಬ ಭಯ ಮನೆ ಮಾಡಿರುತ್ತದೆ. ಆದರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ಮುಖ್ಯ ಕೆಲಸಕ್ಕೆ ಹೋಗುವಾಗ ಇವುಗಳಲ್ಲಿ ಯಾವುದಾರೂ ಒಂದು ನಿಮ್ಮ ಕಣ್ಣಿಗೆ ಕಾಣಿಸಿದರೆ ನಿಮ್ಮ ಕೆಲಸ ಸುಸೂತ್ರವಾಗಿ ಆಗುದಂತು ಖಚಿತವಂತೆ.


*ಸಂಜೆ ವೇಳೆ ಪ್ರಯಾಣ ಬೆಳೆಸುವಾಗ ಮಂಗ ಕಂಡರೆ ಅದು ಶುಭ ಸಂಕೇತ.

*ಕೆಲಸಕ್ಕೆ ಹೋಗುವ ವೇಳೆ ಮುಂಗುಸಿ ಕಂಡರೆ ಬಹಳ ಒಳ್ಳೆಯ ಶಕುನ.

*ದನ ಕರುವಿಗೆ ಹಾಲುಣಿಸುತ್ತಿರುವುದು ಕಂಡರೆ ಅದನ್ನು ಶುಭ ಶಕುನ ಎನ್ನುತ್ತಾರೆ.

*ಮನೆಯಿಂದ ಹೊರ ಬೀಳುವ ವೇಳೆ ಸನ್ಯಾಸಿ ಕಣ್ಣಿಗೆ ಬಿದ್ದರೆ ಶುಭ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ