ಉತ್ತಮ ಫಲಿತಾಂಶ ಸಿಗಲು ಕುಂಭರಾಶಿಯವರು ಈ ದೇವರಿಗೆ ಇದನ್ನು ಅರ್ಪಿಸಿ

ಬುಧವಾರ, 4 ನವೆಂಬರ್ 2020 (06:07 IST)
ಬೆಂಗಳೂರು : ಗ್ರಹಗಳ ಸ್ಥಾನ ಬದಲಾದಾಗ ಪ್ರತಿ ರಾಶಿ, ನಕ್ಷತ್ರಕ್ಕೂ ವಿಭಿನ್ನ ರೀತಿಯಲ್ಲಿ ಫಲಿತಾಂಶಗಳನ್ನು ನೀಡುತ್ತದೆ. ಆದ್ದರಿಂದ ನಿಮ್ಮ  ಜನ್ಮ ರಾಶಿ ಪ್ರಕಾರ ಪ್ರತಿಯೊಬ್ಬರೂ ಅನುಸರಿಸಬೇಕಾದ ಕೆಲವು ಪರಿಹಾರಗಳಿವೆ. ಇದರಿಂದಾಗುವ ಹಾನಿಯನ್ನು ತಪ್ಪಿಸಲು ದೇವರಿಗೆ ರಾಶಿಗನುಗುಣವಾಗಿ ಕೆಲವು ಅರ್ಪಣೆಗಳನ್ನು ಮಾಡಬೇಕಾಗುತ್ತದೆ. ಅದು ಏನು ಎಂಬುದನ್ನು ತಿಳಿದುಕೊಳ್ಳೋಣ.

ಸಾಮಾನ್ಯವಾಗಿ ಕುಂಭರಾಶಿಯಲ್ಲಿ ಜನಿಸಿದವರು ಶನಿದೇವನನ್ನುಪೂಜಿಸಿದರೆ ಅವರಿಗೆ ಒಳ್ಳೆಯದಾಗಲಿದೆ. ಅನಿರೀಕ್ಷಿತ ಯಶಸ್ಸನ್ನು ಕಾಣಬಹುದು. ಹಾಗೇ ಗಣೇಶನಿಗೆ ಲಡ್ಡು, ಮೋದಕವನ್ನು ಅರ್ಪಿಸಿ ಪೂಜಿಸಿದರೆ ಗಣೇಶನ ಅನುಗ್ರಹದಿಂದ ನಿಮ್ಮ ಕಾರ್ಯದಲ್ಲಿ ವಿಘ್ನ ನಿವಾರಣೆಯಾಗಿ ಜಯ ಸಿಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ