ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸಲು ಶ್ರಾವಣ ಮಾಸದಲ್ಲಿ ಮನೆಯ ಮುಂದೆ ಈ ಗುರುತನ್ನು ಹಾಕಿ

ಶನಿವಾರ, 8 ಆಗಸ್ಟ್ 2020 (07:11 IST)
ಬೆಂಗಳೂರು : ಶ್ರಾವಣ ಮಾಸದಲ್ಲಿ ಲಕ್ಷ್ಮೀದೇವಿ ಮನೆಗೆ ಬರುತ್ತಾರೆ ಎಂಬ ನಂಬಿಕೆ  ಇದೆ. ಅದಕ್ಕಾಗಿ ಹೆಚ್ಚಿನವರು ಲಕ್ಷ್ಮೀದೇವಿಯನ್ನು ಪೂಜಿಸುತ್ತಾರೆ. ಅದರ ಜೊತೆಗೆ ಮನೆಯ ಮುಂದೆ ಈ ಗುರುತನ್ನು ಹಾಕಿದರೆ ಅಂತವರ ಮನೆಯಲ್ಲಿ ಲಕ್ಷ್ಮೀ ಸ್ಥಿರವಾಗಿ ನೆಲೆಸುತ್ತಾಳಂತೆ.

ಶ್ರಾವಣ ಮಾಸದಲ್ಲಿ ಮನೆಯ ಮುಖ್ಯದ್ವಾರದ ಗೋಡೆಯ ಮೇಲೆ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಹಾಗೇ ಈ ಸ್ವಸ್ತಿಕ್ ಚಿಹ್ನೆಯನ್ನು ಅರಶಿನ ಕುಂಕುಮದಿಂದ ಬರೆಯಬೇಕು. ಇದರಿಂದ ಲಕ್ಷ್ಮೀ ಸಂತಸಗೊಂಡು ಆ ಮನೆಯಲ್ಲಿ ಬಂದು ನೆಲೆಸುತ್ತಾಳೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ