ಶ್ರಾವಣ ಮಾಸದಲ್ಲಿ ಲಕ್ಷ್ಮೀ ಫೋಟೋದ ಮುಂದೆ ಇದನ್ನು ಇಟ್ಟರೆ ಮನೆ ಅಭಿವೃದ್ಧಿ ಹೊಂದುವುದು

ಮಂಗಳವಾರ, 28 ಜುಲೈ 2020 (07:38 IST)
ಬೆಂಗಳೂರು : ಲಕ್ಷ್ಮೀ ಕವಡೆ ಸಮುದ್ರದಿಂದ ಬಂದ ವಸ್ತು. ಈ ಕವಡೆ ಮಹಾಲಕ್ಷ್ಮೀಗೆ ತುಂಬಾ ಪ್ರೀತಿ. ಇದನ್ನು ಲಕ್ಷ್ಮೀ ತನ್ನ ಸಹೋದರಿ ಎಂದು ಭಾವಿಸುತ್ತಾಳೆ. ಆದಕಾರಣ ಯಾರ ಮನೆಯಲ್ಲಿ ಕವಡೆ ಇರುತ್ತದೆಯೋ ಅವರ  ಮನೆಗೆ ಲಕ್ಷ್ಮೀ ನಗುನಗುತ್ತಾ ಬಂದು ನೆಲೆಸುತ್ತಾಳಂತೆ.

ಆದಕಾರಣ ಶುಕ್ರವಾರ 5 ಕವಡೆಗಳನ್ನು ತಂದು ನಿಮ್ಮ ಮನೆಯಲ್ಲಿರುವ ಲಕ್ಷ್ಮೀ ಫೋಟೋದ ಮುಂದೆ ಒಂದು ಬಟ್ಟಲಿನಲ್ಲಿ ಇಟ್ಟು ಗಂಧ, ಕುಂಕುಮ, ಹೂಗಳಿಂದ ಅಲಂಕರಿಸಬೇಕು. ಹಾಗೇ ಲಕ್ಷ್ಮೀ ಅಷ್ಟೋತ್ತರವನ್ನು ಪಠಿಸಬೇಕು. ಶ್ರಾವಣ ಮಾಸದಲ್ಲಿ ಹೀಗೆ ಮಾಡಿದರೆ ನಿಮ್ಮ ಮನೆಯ ಅಭಿವೃದ್ಧಿಯಾಗುತ್ತದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ