ಮಕ್ಕಳು ಬುದ್ಧಿವಂತರಾಗಬೇಕೆಂದರೆ ಈ ಮಂತ್ರವನ್ನು ಪಠಿಸಿ

ಬುಧವಾರ, 16 ಸೆಪ್ಟಂಬರ್ 2020 (07:52 IST)
ಬೆಂಗಳೂರು : ಮಕ್ಕಳು ಬುದ್ಧಿವಂತರಾಗಬೇಕೆಂದು ಎಲ್ಲಾ ಪೋಷಕರು ಬಯಸುತ್ತಾರೆ. ಆದಕಾರಣ ಪ್ರತಿದಿನ ಮಕ್ಕಳಿಗೆ ಈ ಮಂತ್ರವನ್ನು ಪಠಿಸಲು ಹೇಳಿ.

“ಓಂ ಸಹನಾ ಭವತುಃ ಸಹನೋ ಭುನಕ್ತುಃ ಸಹವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾವಿದ್ವಿಶಾವಹೈ ಓಂ ಶಾಂತಿ ಶಾಂತಿ ಶಾಂತಿಃ” ಈ ಮಂತ್ರ ಪ್ರತಿದಿನ ಮಕ್ಕಳು ಪಠಿಸಿದರೆ ಅವರ ಬುದ್ಧಿಮಟ್ಟ ಹೆಚ್ಚಾಗುತ್ತದೆ. ವಿದ್ಯೆಯ ಕಡೆಗೆ ಹೆಚ್ಚು ಗಮನ ಕೊಡುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ