ಶನಿದೆಸೆಯಿದ್ದರೆ ಇಂದು ತಪ್ಪದೇ ಈ ಮಂತ್ರವನ್ನು ಪಠಿಸಿ

Krishnaveni K

ಶನಿವಾರ, 14 ಮಾರ್ಚ್ 2026 (08:31 IST)
ಇಂದು ಶನಿವಾರವಾಗಿದ್ದು ಶನಿದೇವನಿಗೆ ವಿಶೇಷವಾದ ದಿನವಾಗಿದೆ. ಜಾತಕದಲ್ಲಿ ಶನಿ ದೋಷವಿದ್ದರೆ ಅಂತಹವರು ಇಂದು ಶನಿ ದೇವನ ಶನಿ ಗ್ರಹ ಪಂಚರತ್ನ ಸ್ತೋತ್ರವನ್ನು ಓದಿ. ಇದುಂ ತುಂಬಾ ಸರಳ ಮತ್ತು ಕನ್ನಡದಲ್ಲಿ ಇಲ್ಲಿದೆ.

ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಮ್ ।
ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಮ್ ॥ 1 ॥

ಶನೈಶ್ಚರಾಯ ಶಾಂತಾಯ ಸರ್ವಾಭೀಷ್ಟ ಪ್ರದಾಯಿನೇ ।
ಶರಣ್ಯಾಯ ವರೇಣ್ಯಾಯ ಸರ್ವೇಶಾಯ ನಮೋನಮಃ ॥ 2 ॥

ಸ್ತುತ್ಯಾಯ ಸ್ತೋತ್ರ ಗಮ್ಯಾಯ ಭಕ್ತಿ ವಶ್ಯಾಯ ಭಾನವೇ ।
ಭಾನುಪುತ್ರಾಯ ಭವ್ಯಾಯ ಪಾವನಾಯ ನಮೋನಮಃ ॥ 3 ॥

ಧನುರ್ಮಂಡಲ ಸಂಸ್ಥಾಯ ಧನದಾಯ ಧನುಷ್ಮತೇ ।
ತನು ಪ್ರಕಾಶದೇಹಾಯ ತಾಮಸಾಯ ನಮೋನಮಃ ॥ 4 ॥

ಜ್ವಾಲೋರ್ಧಮಕುಟಾಭಾಸಂ ನೀಲಗೃಧ್ರ ರಥಾವಹಮ್ ।
ಚತುರ್ಭುಜಂ ದೇವಂ ತಂ ಶನಿಂ ಪ್ರಣಮಾಮ್ಯಹಮ್ ॥ 5 ॥

ಓಂ ಕಾಲರೂಪಾಯ ವಿದ್ಮಹೇ ವಾರಾಧಿಪಾಯ ।
ಧೀಮಹಿ ತನ್ನ ಶ್ಶನಿಃ ಪ್ರಚೋದಯಾತ್ ॥

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ