ಇಂದು ಶಿವನಿಗೆ ಪೂಜೆ ಮಾಡುವಾಗ ತಪ್ಪದೇ ಈ ಮಂತ್ರ ಹೇಳಿ

Krishnaveni K

ಸೋಮವಾರ, 25 ಆಗಸ್ಟ್ 2025 (08:20 IST)
ಇಂದು ಸೋಮವಾರವಾಗಿದ್ದು ಶಿವ ದೇವರಿಗೆ ವಿಶೇಷವಾದ ದಿನವಾಗಿದೆ. ಈ ದಿನ ಶಿವ ಪೂಜೆ ಮಾಡುವಾಗ ಕೊನೆಯಲ್ಲಿ ಶಿವ ಮಂಗಳಾಷ್ಟಕಂ ಸ್ತೋತ್ರವನ್ನು ತಪ್ಪದೇ ಹೇಳಿ. ಕನ್ನಡದಲ್ಲಿ ಇಲ್ಲಿದೆ.

ಭವಾಯ ಚಂದ್ರಚೂಡಾಯ ನಿರ್ಗುಣಾಯ ಗುಣಾತ್ಮನೇ ।
ಕಾಲಕಾಲಾಯ ರುದ್ರಾಯ ನೀಲಗ್ರೀವಾಯ ಮಂಗಳಮ್ ॥ 1 ॥
ವೃಷಾರೂಢಾಯ ಭೀಮಾಯ ವ್ಯಾಘ್ರಚರ್ಮಾಂಬರಾಯ ಚ ।
ಪಶೂನಾಂಪತಯೇ ತುಭ್ಯಂ ಗೌರೀಕಾಂತಾಯ ಮಂಗಳಮ್ ॥ 2 ॥
ಭಸ್ಮೋದ್ಧೂಳಿತದೇಹಾಯ ನಾಗಯಜ್ಞೋಪವೀತಿನೇ ।
ರುದ್ರಾಕ್ಷಮಾಲಾಭೂಷಾಯ ವ್ಯೋಮಕೇಶಾಯ ಮಂಗಳಮ್ ॥ 3 ॥
ಸೂರ್ಯಚಂದ್ರಾಗ್ನಿನೇತ್ರಾಯ ನಮಃ ಕೈಲಾಸವಾಸಿನೇ ।
ಸಚ್ಚಿದಾನಂದರೂಪಾಯ ಪ್ರಮಥೇಶಾಯ ಮಂಗಳಮ್ ॥ 4 ॥

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ