ದಿನಕ್ಕೊಂದು ದಾನ: ಅಕ್ಕಿ ಮತ್ತು ತೊಗರಿಬೇಳೆ ದಾನ ಮಾಡಿದರೆ ಏನು ಫಲ?

ಶುಕ್ರವಾರ, 12 ಏಪ್ರಿಲ್ 2019 (07:26 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಅಕ್ಕಿ ಮತ್ತು ತೊಗರಿಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಅಕ್ಕಿ: ಯಾರು ಅಕ್ಕಿಯನ್ನು ದಾನ ಮಾಡುತ್ತಾರೋ ಅವರ ಮನಸ್ಸಿಗೆ ಸಂಬಂಧಪಟ್ಟಂತ ಸರ್ವ ರೋಗಗಳು, ಯೋಚನೆಗಳು ನಿವಾರಣೆಯಾಗುತ್ತವೆ. ಆರೋಗ್ಯ ವೃದ್ಧಿಯಾಗುತ್ತದೆ. ಮನೆಯಲ್ಲಿ ಕಲಹ ನಿವಾರಣೆಯಾಗುತ್ತದೆ.

ತೊಗರಿಬೇಳೆ: ತೊಗರಿ ಬೇಳೆ ದಾನ ಮಾಡುವುದರಿಂದ ಕುಜದೋಷ ನಿವಾರಣೆಯಾಗುತ್ತದೆ. ವಂಶಪಾರಂಪರ್ಯವಾಗಿ ಬಂದಿರುವ ಕುಜದೋಷಗಳು, ಸರ್ಪದೋಷಗಳು ನಿವಾರಣೆಯಾಗುತ್ತದೆ. ರಜಸ್ವಲಾ ದೋಷ, ವಿವಾಹಾದಿ ದೋಷಗಳೂ ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ