ದಿನಕ್ಕೊಂದು ದಾನ: ಕಾಡಿಗೆ ಮತ್ತು ಉದ್ದಿನ ಬೇಳೆ ದಾನ ಮಾಡಿದರೆ ಏನು ಫಲ?

ಶನಿವಾರ, 13 ಏಪ್ರಿಲ್ 2019 (08:39 IST)
ಬೆಂಗಳೂರು: ದಾನ ಮಾಡುವುದು ಶ್ರೇಷ್ಠ ವಿಚಾರ ಎಂದು ನಮಗೆಲ್ಲಾ ಗೊತ್ತಿದೆ. ಆದರೆ ಯಾವ ದಾನ ಮಾಡಿದರೆ ಏನು ಫಲ ಎಂದು ಗೊತ್ತೇ? ಇಂದು ಕಾಡಿಗೆ ಮತ್ತು ಉದ್ದಿನಬೇಳೆ ದಾನ ಮಾಡುವುದರ ಫಲವೇನೆಂದು ತಿಳಿದುಕೊಳ್ಳೋಣ.


ಕಾಡಿಗೆ: ದೃಷ್ಟಿ ಆಗೋದು, ಕಣ್ಣಿನ ಕೆಳಗೆ ಕಪ್ಪಗಾಗೋದು ಆಗುತ್ತಿದ್ದರೆ ಕಾಡಿಗೆ ದಾನ ಮಾಡುವುದು ಉತ್ತಮ. ಹಾಗೆಯೇ ಕಾಡಿಗೆ ದಾನ ಮಾಡುವುದರಿಂದ ಸ್ತ್ರೀ ತತ್ವ ಹೆಚ್ಚಾಗುತ್ತದೆ.

ಉದ್ದಿನಬೇಳೆ: ಉದ್ದಿನಬೇಳೆ ದಾನ ಮಾಡುವುದರಿಂದ ಪಿತೃ ಶಾಪ ನಿವಾರಣೆಯಾಗುತ್ತದೆ. ಅಪಮೃತ್ಯುಗಳು ನಿವಾರಣೆಯಾಗುತ್ತದೆ. ಅಗೋಚರ ರೋಗಗಳು, ಸರ್ವ ವಿಧದ ದೋಷಗಳು ನಿವಾರಣೆಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ