ಯುಗಾದಿ ದಿನ ಎಣ್ಣೆ ಸ್ನಾನ ಮಾಡಿದರೆ ಏನಾಗುತ್ತದೆ ಗೊತ್ತಾ?

ಶನಿವಾರ, 6 ಏಪ್ರಿಲ್ 2019 (08:52 IST)
ಬೆಂಗಳೂರು: ದೀಪಾವಳಿ ಇರಲಿ, ಯುಗಾದಿ ಇರಲಿ ಹಬ್ಬದ ದಿನಗಳಂದು ಎಣ್ಣೆ ಸ್ನಾನ ಮಾಡುವ ಪದ್ಧತಿಯಿದೆ. ಹಾಗೆ ಮಾಡುವಾಗ ಈ ಒಂದು ಆಚರಣೆಯನ್ನು ತಪ್ಪದೇ ಮಾಡಿ.


ಪುರಾಣಗಳ ಪ್ರಕಾರ ಅಶ್ವತ್ಥಾಮ, ಬಲೀಂದ್ರ, ವೇದ ವ್ಯಾಸ, ಹನುಮಂತ, ವಿಭೀಷಣ, ಕೃಪಾಚಾರ್ಯ ಮತ್ತು ಪರಶುರಾಮ ಏಳು ಚಿರಂಜೀವಿಗಳಿದ್ದಾರೆ.

ಹಬ್ಬದ ದಿನಗಳಂದು ಈ ಏಳು ಚಿರಂಜೀವಿಗಳನ್ನು ಶ್ಲೋಕದ ರೂಪದಲ್ಲಿ ನೆನೆಸಿಕೊಂಡು ಎಣ್ಣೆ ಸ್ನಾನ ಮಾಡುವುದರಿಂದ ದೀರ್ಘ ಆಯುಷ್ಯ ಪಡೆಯಬಹುದು. ಆ ಶ್ಲೋಕ ಹೀಗಿದೆ.

ಅಶ್ವತ್ಥಾಮೋ ಬಲಿರ್ವ್ಯಾಸೋ
ಹನೂಮಾಶ್ಚ ವಿಭೀಷಣಃ
ಕೃಪಃ ಪರಶುರಾಮಶ್ಚ ಸಪ್ತೇತೇಃ
 ಚಿರಂಜೀವಿನಃ

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ