ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 21 ಫೆಬ್ರವರಿ 2020 (08:30 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಶುಕ್ರವಾರ ಫೆಬ್ರವರಿ 21 ವಿಕಾರಿನಾಮ ಸಂವತ್ಸರ, ಉತ್ತರಾಯಣ. ಮಾಘ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ತ್ರಯೋದಶಿ, ಉತ್ತರಾಷಾಢ ನಕ್ಷತ್ರ, ವ್ಯತಿಪತ ಯೋಗ, ವಣಿಜ ಕರಣ. ಇಂದು ಶುಭಕಾಲ ಬೆಳಿಗ್ಗೆ 9.14 ರಿಂದ 6.29 ರವರೆಗೆ.

ರಾಹುಕಾಲ ಬೆಳಿಗ್ಗೆ 1054 ರಿಂದ 12.23 ವರೆಗೆ. ಗುಳಿಗಕಾಲ ಬೆಳಿಗ್ಗೆ 7.58 ರಿಂದ 9.26 ರವರೆಗೆ. ಯಮಗಂಡ ಕಾಲ ಮಧ್ಯಾಹ್ನ 3.19 ರಿಂದ 4.48 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ