ಇಂದಿನ ಪಂಚಾಂಗ ತಿಳಿಯಿರಿ

ಬುಧವಾರ, 27 ಮೇ 2020 (08:33 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಬುಧವಾರ ಮೇ 27. ಶಾರ್ವರಿ ಸಂವತ್ಸರ, ಉತ್ತರಾಯಣ. ವೈಶಾಖ ಮಾಸ ವಸಂತ ಋತು, ಪಂಚಮಿ, ಶುಕ್ಲ ಪಕ್ಷ,  ಪುನರ್ವಸು ನಕ್ಷತ್ರ, ವೃದ್ಧಿ ಯೋಗ, ಬವ ಕರಣ. ಇಂದು ಬೆಳಿಗ್ಗೆ 5.42 ರಿಂದ 07.28 ರವರೆಗೆ.

 
ರಾಹುಕಾಲ ಮಧ್ಯಾಹ್ನ 12.06 ರಿಂದ 01.42 ವರೆಗೆ. ಗುಳಿಗಕಾಲ ಬೆಳಿಗ್ಗೆ 10.30 ರಿಂದ 12.06 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 07.18 ರಿಂದ 08.54 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ