ಇಂದಿನ ಪಂಚಾಂಗ ತಿಳಿಯಿರಿ

ಶುಕ್ರವಾರ, 19 ಜೂನ್ 2020 (08:57 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಜೂನ್ 18. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ತ್ರಯೋದಶಿ,  ಕೃಷ್ಣ ಪಕ್ಷ, ಕೃತ್ತಿಕಾ ನಕ್ಷತ್ರ, ಧೃತಿ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.45 ರಿಂದ 12.36 ರವರೆಗೆ.

 
ರಾಹುಕಾಲ ಬೆಳಿಗ್ಗೆ 10.34 ರಿಂದ 12.10 ವರೆಗೆ. ಗುಳಿಗಕಾಲ ಬೆಳಿಗ್ಗೆ 07.20 ರಿಂದ 08.57 ರವರೆಗೆ. ಯಮಗಂಡ ಕಾಲ ಅಪರಾಹ್ನ 3.24 ರಿಂದ 05.01 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ