ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 21 ಜೂನ್ 2020 (08:41 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜೂನ್ 21. ಶಾರ್ವರಿ ಸಂವತ್ಸರ, ಉತ್ತರಾಯಣ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಅಮವಾಸ್ಯೆ,  ಕೃಷ್ಣ ಪಕ್ಷ, ಮೃಗಶಿರಾ ನಕ್ಷತ್ರ, ಗಂಡ ಯೋಗ, ನಾಗವ ಕರಣ. ಇಂದು ಮಧ್ಯಾಹ್ನ 11.45 ರಿಂದ 12.37 ರವರೆಗೆ.

 
ರಾಹುಕಾಲ ಸಂಜೆ 05.01 ರಿಂದ 06.38 ವರೆಗೆ. ಗುಳಿಗಕಾಲ ಅಪರಾಹ್ನ 03.24 ರಿಂದ 05.01 ರವರೆಗೆ. ಯಮಗಂಡ ಕಾಲ ಅಪರಾಹ್ನ 12.11 ರಿಂದ 01.48 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ