ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 5 ಜುಲೈ 2020 (09:09 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜುಲೈ 5. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಹುಣ್ಣಿಮೆ, ಶುಕ್ಲ ಪಕ್ಷ, ಪೂರ್ವಾಷಾಢ ನಕ್ಷತ್ರ, ಇಂದ್ರ ಯೋಗ, ಬವ ಕರಣ. ಇಂದು ಮಧ್ಯಾಹ್ನ  11.48 ರಿಂದ 12.39 ರವರೆಗೆ.

 
ರಾಹುಕಾಲ ಸಂಜೆ 5.03 ರಿಂದ 06.40 ವರೆಗೆ. ಗುಳಿಗಕಾಲ ಅಪರಾಹ್ನ 3.27 ರಿಂದ 05.03 ರವರೆಗೆ. ಯಮಗಂಡ ಕಾಲ ಅಪರಾಹ್ನ 12.14 ರಿಂದ 1.50 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ