ಇಂದಿನ ಪಂಚಾಂಗ ತಿಳಿಯಿರಿ

ಭಾನುವಾರ, 19 ಜುಲೈ 2020 (08:58 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಭಾನುವಾರ ಜುಲೈ 19. ಶಾರ್ವರಿ ಸಂವತ್ಸರ, ಉತ್ತರಾಯಣ. ಆಷಾಢ ಮಾಸ ಗ್ರೀಷ್ಮ ಋತು, ಚತುರ್ದಶಿ, ಕೃಷ್ಣ ಪಕ್ಷ, ಆರ್ದ್ರಾ ನಕ್ಷತ್ರ ವೈಘಟ ಯೋಗ, ವಿಶ್ಟಿ ಕರಣ. ಇಂದು ಮಧ್ಯಾಹ್ನ  11.50 ರಿಂದ 12.41 ರವರೆಗೆ.

 
ರಾಹುಕಾಲ ಸಂಜೆ 5.03 ರಿಂದ 06.39 ವರೆಗೆ. ಗುಳಿಗಕಾಲ ಅಪರಾಹ್ನ 3.27 ರಿಂದ 5.03 ರವರೆಗೆ. ಯಮಗಂಡ ಕಾಲ ಅಪರಾಹ್ನ 12.15 ರಿಂದ 01.51 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ