ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 22 ಸೆಪ್ಟಂಬರ್ 2020 (09:15 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು  ಮಂಗಳವಾರ ಸೆಪ್ಟೆಂಬರ್ 22. ಶಾರ್ವರಿ ಸಂವತ್ಸರ, ಉತ್ತರಾಯಣ. ಭಾದ್ರಪದ ಮಾಸ ವರ್ಷ ಋತು, ಷಷ್ಠಿ, ಶುಕ್ಲ ಪಕ್ಷ, ಅನುರಾಧ ನಕ್ಷತ್ರ ಪೃಥಿ ಯೋಗ, ಕೌಲವ ಕರಣ. ಇಂದು ಅಪರಾಹ್ನ 11.37 ರಿಂದ 12.26 ರವರೆಗೆ.

 
ರಾಹುಕಾಲ ಅಪರಾಹ್ನ 03.03 ರಿಂದ 04.34 ವರೆಗೆ. ಗುಳಿಗಕಾಲ ಅಪರಾಹ್ನ 12.01 ರಿಂದ 01.32 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 90.00 ರಿಂದ 10.31 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ