ಇಂದಿನ ಪಂಚಾಂಗ ತಿಳಿಯಿರಿ

ಗುರುವಾರ, 29 ಏಪ್ರಿಲ್ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಗುರುವಾರ ಏಪ್ರಿಲ್ 29. ಶಾರ್ವರಿ ಸಂವತ್ಸರ, ಉತ್ತರಾಯಣ. ಚೈತ್ರ ಮಾಸ ಶಿಶಿರ ಋತು, ಕೃಷ್ಣ ಪಕ್ಷ, ತೃತೀಯ, ಅನುರಾಧ ನಕ್ಷತ್ರ, ವರಿಘ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.41 ರಿಂದ 12.31 ರವರೆಗೆ.

 
ರಾಹುಕಾಲ ಅಪರಾಹ್ನ 1.41 ರಿಂದ 03.15 ವರೆಗೆ. ಗುಳಿಗಕಾಲ ಬೆಳಿಗ್ಗೆ 80.52 ರಿಂದ 10.32 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 05.49 ರಿಂದ 07.23 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ