ಇಂದಿನ ಪಂಚಾಂಗ ತಿಳಿಯಿರಿ

ಸೋಮವಾರ, 26 ಜುಲೈ 2021 (08:40 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.


ಇಂದು ಸೋಮವಾರ ಜುಲೈ 26 ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ ಗ್ರೀಷ್ಮ ಋತು, ಕೃಷ್ಣ ಪಕ್ಷ, ತೃತೀಯ, ಧನಿಷ್ಠ ನಕ್ಷತ್ರ, ಸೌಭಾಗ್ಯ ಯೋಗ, ವಣಿಜ ಕರಣ. ಇಂದು ಮಧ್ಯಾಹ್ನ 11.50 ರಿಂದ 12.41 ರವರೆಗೆ.

 
ರಾಹುಕಾಲ ಬೆಳಿಗ್ಗೆ  07.29 ರಿಂದ 09.04 ವರೆಗೆ. ಗುಳಿಗಕಾಲ ಮಧ್ಯಾಹ್ನ 01.51 ರಿಂದ 3.27 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 10.40 ರಿಂದ 12.15 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ