ಇಂದಿನ ಪಂಚಾಂಗ ತಿಳಿಯಿರಿ

ಮಂಗಳವಾರ, 21 ಜೂನ್ 2022 (08:15 IST)
ಬೆಂಗಳೂರು: ಇಂದು ಯಾವ ದಿನ, ಯಾವ ನಕ್ಷತ್ರ, ಯಾವ ಜಪ ಮಾಡಬೇಕು ಇತ್ಯಾದಿ ಇಂದಿನ ದಿನದ ಪಂಚಾಂಗ ತಿಳಿಯಲು ಇದನ್ನು ಓದಿ.

ಇಂದು ಮಂಗಳವಾರ ಜೂನ್ 21, ಪ್ಲವ ನಾಮ ಸಂವತ್ಸರ, ದಕ್ಷಿಣಾಯನ. ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಅಷ್ಟಮಿ, ಉತ್ತರಾಭಧ್ರ ನಕ್ಷತ್ರ, ಆಯುಷ್ಮಾನ ಯೋಗ, ಬಾಲವ ಕರಣ. ಇಂದು ಮಧ್ಯಾಹ್ನ 11.44 ರಿಂದ 12.36 ರವರೆಗೆ.

 
ರಾಹುಕಾಲ ಅಪರಾಹ್ನ 03.24 ರಿಂದ 05.01 ವರೆಗೆ. ಗುಳಿಗಕಾಲ ಮಧ‍್ಯಾಹ್ನ 12.11 ರಿಂದ 01.47 ರವರೆಗೆ. ಯಮಗಂಡ ಕಾಲ ಬೆಳಿಗ್ಗೆ 08.57 ರಿಂದ 10.34 ರವರೆಗೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ