ಅಂತಿಮ ಸುತ್ತಿಗೆ ಅಚಿಂತ್ಯಾ, ತುಷಾರ್, ಪುಟ್ಟರಾಜು ಹಾಗೂ ಚಿತ್ರಾಲಿ, ಮಹೇಂದ್ರ, ರೇವತಿ, ತೇಜಸ್ವಿನಿ ಭಾಗಿಯಾಗಿದ್ದರು. ಮಾಸ್ಟರ್ ಆನಂದ ಕಾರ್ಯಕ್ರಮದ ನಿರೂಪಣೆಯ ಹೊಣೆ ಹೊತ್ತಿದ್ದರು. ತೀರ್ಪುಗಾರರಾಗಿ ಕಿರುತೆರೆ ನಿರ್ದೇಶಕ ಟಿಎನ್ ಸೀತಾರಾಮ್, ಹಿರಿಯ ಕಲಾವಿದ ಲಕ್ಷ್ಮೀ ಹಾಗೂ ನಟ ವಿಜಯ್ ರಾಘವೇಂದ್ರ ಭಾಗಿಯಾಗಿದ್ದರು.