Pavitra Gowda: ಶಕ್ತಿ ದೇವತೆ ಮೊರೆ ಹೋದ ಪವಿತ್ರಾ ಗೌಡ
ಪವಿತ್ರಾ ಸದ್ಯ ರೆಡ್ ಕಾರ್ಪೆಟ್ ಸ್ಟುಡಿಯೋ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಇದನ್ನು ಮತ್ತೆ ರೀ ಲಾಂಚ್ ಮಾಡಿದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಿಂದ ಜಾಮೀನು ಮೂಲಕ ಹೊರಬಂದಿರುವ ಪವಿತ್ರಾ ಗೌಡ ಅವರು ಸದ್ಯ ತಮ್ಮ ಉದ್ಯಮದ ಕಡೆ ಗಮನ ವಹಿಸಿದ್ದಾರೆ. ರೆಡ್ ಕಾರ್ಪೆಟ್ ಸ್ಟುಡಿಯೋ ಅನ್ನು ರೀಲಾಂಚ್ ಮಾಡಿದ ಪವಿತ್ರಾ ಗೌಡ ಅವರು ಇದೀಗ ದೇವರ ಮೊರೆ ಹೋಗಿದ್ದಾರೆ.