ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ ಬಳಿಕ ತಮಿಳುನಾಡಿನ ಸೂಪರ್ಸ್ಟಾರ್ ರಜನೀಕಾಂತ್ ಜಯಲಲಿತಾ ಅವರನ್ನು ಆಹ್ವಾನಿಸಿ ಪತ್ರಬರೆದಿರುವುದು ತಮಿಳುನಾಡಿದ ಬಿಜೆಪಿ ಘಟಕಕ್ಕೆ ಆಘಾತಕಾರಿಯಾಗಿ ಪರಿಣಮಿಸಿದೆ. ಎಐಎಡಿಎಂಕೆ ಮುಖ್ಯಸ್ಥೆ ಜಯಾ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಚೆನ್ನೈವಿಮಾನನಿಲ್ದಾಣಕ್ಕೆ ನಿನ್ನೆ ಸಂಜೆ ಆಗಮಿಸಿದರು.