ಈ ಬಜೆಟ್ ಅರುಣ್ ಜೇಟ್ಲಿಗೆ ಕಬ್ಬಿನದ ಕಡಲೆಯಾಗಲಿದೆ! ಕಾರಣವೇನು ಗೊತ್ತಾ?
ಅದರ ಜತೆಗೆ ಮೂರು ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗಲಿದ್ದು, ತದನಂತರ ಲೋಕಸಭೆ ಚುನಾವಣೆಗೆ ತಯಾರಾಗಬೇಕಿದೆ. ಇದೆಲ್ಲದಕ್ಕೂ ಅನುಕೂಲಕಾರಿಯಾದಂತಹ ಜನಪ್ರಿಯ ಬಜೆಟ್ ಜೇಟ್ಲಿ ಮಂಡಿಸಬೇಕಿದೆ.
ಹೀಗಾಗಿ ಮೂಲಭೂತ ಸೌಕರ್ಯಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ರಸ್ತೆಗಳ ನಿರ್ಮಾಣ ಇತ್ಯಾದಿ ಜನೋಪಯೋಗಿ ಯೋಜನೆಗಳಿಗೆ ಬಜೆಟ್ ನಲ್ಲಿ ಕೇಂದ್ರ ಹೆಚ್ಚು ಒತ್ತು ನೀಡಬೇಕಾಗಬಹುದು.