×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವಿಶ್ವಕಪ್ ಗೆ ಮೊದಲು ಶಿರಡಿ ಸಾಯಿಬಾಬನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕೋಚ್ ರವಿಶಾಸ್ತ್ರಿ
ಬುಧವಾರ, 22 ಮೇ 2019 (08:36 IST)
ಮುಂಬೈ: ವಿಶ್ವಕಪ್ ಕ್ರಿಕೆಟ್ ನಲ್ಲಿ ಆಡಲು ಇಂಗ್ಲೆಂಡ್ ವಿಮಾನವೇರುವ ಮುನ್ನ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಶಿರಡಿ ಸಾಯಿಬಾಬ ಮಂದಿರಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಿನ್ನೆ ಮುಂಬೈ ಬಿಸಿಸಿಐ ಮುಖ್ಯ ಕಚೇರಿಯಲ್ಲಿ ನಾಯಕ ಕೊಹ್ಲಿಯೊಂದಿಗಿನ ಪತ್ರಿಕಾಗೋಷ್ಠಿಗೆ ಮೊದಲು ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿದ ರವಿಶಾಸ್ತ್ರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಸಹಾಯ ಕೋಚ್ ಆರ್. ಶ್ರೀಧರ್ ಕೂಡಾ ಜತೆಯಾಗಿದ್ದರು. ಈ ಫೋಟೋಗಳನ್ನು ಆರ್ ಶ್ರೀಧರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ವಿಶ್ವಕಪ್ 2019: ಈ ತಂಡ ಸೆಮಿಫೈನಲ್ ಗೆ ಬಂದೇ ಬರುತ್ತೆ ಎಂದ ಅನಿಲ್ ಕುಂಬ್ಳೆ
ಏಕದಿನ ವಿಶ್ವಕಪ್ ಗೆಲ್ಲುವ ತಂಡಕ್ಕೆ ಸಿಗಲಿರುವ ಬಹುಮಾನ ಮೊತ್ತವಷ್ಟು ಗೊತ್ತೇ?
ವಿಶ್ವಕಪ್ 2019: ವೀಕ್ಷಕ ವಿವರಣೆಕಾರರ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯರ ಪಟ್ಟಿ ಇಲ್ಲಿದೆ
ಕೇದಾರ್ ಜಾಧವ್ ಸ್ಥಾನಕ್ಕೆ ಟೀಂ ಇಂಡಿಯಾ ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಬಹುದಾದ ಆಟಗಾರ ಯಾರು ಗೊತ್ತೇ?
ಏಕದಿನ ವಿಶ್ವಕಪ್ ಟೂರ್ನಿ: ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ
ಓದಲೇಬೇಕು
India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ
INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್
ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ
ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್
ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ
ಸುದ್ದಿ ಜಗತ್ತು
IPL 2025: ಡೆಲ್ಲಿ ಕ್ಯಾಪಿಟಲ್ಸ್ಗೆ ತವರಿನಲ್ಲಿ ಮತ್ತೆ ಮುಖಭಂಗ: ಕೋಲ್ಕತ್ತ ತಂಡಕ್ಕೆ ರೋಚಕ ಜಯ
Vaibhav SuryaVamshi:ಶತಕ ಸಿಡಿಸಿದ ವೈಭವ್ ಸೂರ್ಯವಂಶಿಗೆ ಬಿಹಾರ ಸರ್ಕಾರದಿಂದ ಬಹುಮಾನ ಘೋಷಣೆ
ಐಪಿಎಲ್ಗಾಗಿ ತನ್ನ ನೆಚ್ಚಿನ ಮಾಂಸಾಹಾರ, ಜಂಕ್ಫುಟ್ಗೆ ಗುಡ್ಬೈ ಹೇಳಿದ್ದ ವೈಭವ್ ಸೂರ್ಯವಂಶಿ
Virat Kohli video: ಸದ್ಯ ನೀವು ಔಟಾಗಿದ್ದೇ ಒಳ್ಳೇದಾಯ್ತು.. ಕಾಂತಾರ ಸೆಲೆಬ್ರೇಷನ್ ಮಾಡಿದ್ದ ಕೊಹ್ಲಿಗೆ ಕೆಎಲ್ ರಾಹುಲ್ ಹೇಳಿದ್ದೇನು ಬಹಿರಂಗ
Rahul Dravid: ಐಪಿಎಲ್ ನ ಅತೀ ವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ: ವೀಲ್ ಚೇರ್ ನಿಂದ ಎದ್ದೇಬಿಟ್ಟ ದ್ರಾವಿಡ್
ಆ್ಯಪ್ನಲ್ಲಿ ವೀಕ್ಷಿಸಿ
x