ವಿಶ್ವಕಪ್ ಗೆ ಮೊದಲು ಶಿರಡಿ ಸಾಯಿಬಾಬನಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಕೋಚ್ ರವಿಶಾಸ್ತ್ರಿ

ಬುಧವಾರ, 22 ಮೇ 2019 (08:36 IST)
ಮುಂಬೈ: ವಿಶ್ವಕಪ್ ಕ್ರಿಕೆಟ್ ನಲ್ಲಿ ಆಡಲು ಇಂಗ್ಲೆಂಡ್ ವಿಮಾನವೇರುವ ಮುನ್ನ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಶಿರಡಿ ಸಾಯಿಬಾಬ ಮಂದಿರಕ್ಕೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.


ನಿನ್ನೆ ಮುಂಬೈ ಬಿಸಿಸಿಐ ಮುಖ್ಯ ಕಚೇರಿಯಲ್ಲಿ ನಾಯಕ ಕೊಹ್ಲಿಯೊಂದಿಗಿನ ಪತ್ರಿಕಾಗೋಷ್ಠಿಗೆ ಮೊದಲು ಶಿರಡಿ ಸಾಯಿಬಾಬ ಮಂದಿರಕ್ಕೆ ತೆರಳಿದ ರವಿಶಾಸ್ತ್ರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಹಾಯ ಕೋಚ್ ಆರ್. ಶ್ರೀಧರ್ ಕೂಡಾ ಜತೆಯಾಗಿದ್ದರು. ಈ ಫೋಟೋಗಳನ್ನು ಆರ್ ಶ್ರೀಧರ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ