END vs IND Test: ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ
ನಿತೀಶ್ ಕುಮಾರ್ ರೆಡ್ಡಿ ಮತ್ತು ಮೂರನೇ ಟೆಸ್ಟ್ ಆಡಿದ ಆಕಾಶ್ ದೀಪ್ ಗಾಯಗೊಂಡಿರುವ ಕಾರಣ ಅವರ ಸ್ಥಾನಕ್ಕೆ ಹರಿಯಾಣದ ವೇಗಿ ಅಂಶುಲ್ ಕಾಂಬೋಜ್ ಮತ್ತು ಶಾರ್ದೂಲ್ ಠಾಕೂರ್ ಅವರ ಸ್ಥಾನ ಪಡೆದಿದ್ದಾರೆ.
ಸರಣಿಯಲ್ಲಿ ಬ್ಯಾಟಿಂಗ್ನಲ್ಲಿ ವಿಫಲರಾದ ಕರುಣ್ ನಾಯರ್ ಬದಲು ಸಾಯಿ ಸುದರ್ಧನ್ ಅವರು ಮತ್ತೇ ಅವಕಾಶ ಪಡೆದಿದ್ದಾರೆ.