ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ಘಟನೆಗಳು ಆಸಕ್ತಿಕರ ತಿರುವು ಪಡೆದಿದ್ದು, ಮದ್ರಾಸ್ ಹೈಕೋರ್ಟ್ ಪೀಠವು ಗುರುವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಸಿಎಸ್ಕೆ ತಂಡವು ನ್ಯಾಯಮೂರ್ತಿ ಲೋಧಾ ಸಮಿತಿಯ ಶಿಫಾರಸ್ಸನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು.