Rishabh Pant: ಅದೊಂದು ಕಾರಣಕ್ಕೆ ಹೀರೋ ಆದ ರಿಷಭ್ ಪಂತ್
ಪಂತ್ ಅವರ ನಿರ್ಧಾರವನ್ನು ಹೇಳಿದಾಗ ಜಿತೇಶ್ ಅವರನ್ನು ಅಪ್ಪಿಕೊಂಡರು. ಈ ಮೂಲಕ RCB ಸ್ಟಾರ್ ಕ್ರೀಸ್ನಲ್ಲಿ ಉಳಿಯಲು ಸಹಾಯ ಮಾಡಿದರು. ರಿಷಬ್ ಪಂತ್ ಅವರ ಕ್ರೀಡಾಸ್ಫೂರ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಂದ್ಯ ಸೋತಿರಬಹುದು, ಆದರೆ ನಿಮ್ಮ ಕ್ರೀಡಾಸ್ಫೂರ್ತಿ ಎಲ್ಲರ ಮನಸ್ಸನ್ನು ಗೆಲ್ಲಿಸಿದೆ ಎಂದು ಬರೆದುಕೊಂಡಿದ್ದಾರೆ.