ಶ್ರೀಲಂಕಾದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಏಳು ಸುತ್ತಿನ ಕೋಟೆ ಯಾಕೆ?

ಬುಧವಾರ, 7 ಮಾರ್ಚ್ 2018 (09:20 IST)
ಕೊಲೊಂಬೊ: ಶ್ರೀಲಂಕಾದಲ್ಲಿ ತ್ರಿಕೋನ ಏಕದಿನ ಸರಣಿ ಆಡಲು ತೆರಳಿರುವ ಭಾರತ ತಂಡಕ್ಕೆ ಹಿಂದೆಂದೂ ಕಾಣದ ಬಿಗಿ ಭದ್ರತೆ ಒದಗಿಸಲಾಗಿದೆ.

ಇದಕ್ಕೆ ಕಾರಣ ಶ್ರೀಲಂಕಾದಲ್ಲಿ ಕಂಡುಬಂದಿರುವ ಹಿಂಸಾಚಾರ. ಹಿಂಸಾಚಾರ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಮುಂದಿನ 10 ದಿನಗಳ ಕಾಲ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಹೀಗಾಗಿ ಲಂಕಾದಲ್ಲಿರುವ ಭಾರತ ತಂಡಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಒದಗಿಸಲಾಗಿದೆ. ಪಂದ್ಯ ನಡೆಯುವ ಸ್ಥಳದಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ