ಮೇಯಪ್ಪನ್ ಅವರು ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಅಳಿಯರಾಗಿದ್ದು, ಶ್ರೀನಿವಾಸನ್ ಸ್ವತಃ ಸಂಘರ್ಘ ಹಿತಾಸಕ್ತಿ ಪ್ರಶ್ನೆಗಳನ್ನು ಎದುರಿಸುತ್ತಿದ್ದಾರೆ. ಈ ವಾರದ ಆರಂಭದಲ್ಲಿ ಸುಪ್ರೀಂಕೋರ್ಟ್ ಶ್ರೀನಿವಾಸನ್ ಅವರನ್ನು ತರಾಟೆಗೆ ತೆಗೆದುಕೊಂಡು, ಐಪಿಎಲ್ ಅಧ್ಯಕ್ಷರಾಗಿ ನಿಮ್ಮ ಕೆಲಸ ಐಪಿಎಲ್ ಪಂದ್ಯಾವಳಿಯನ್ನು ನಿರ್ವಹಿಸುವುದು ಮತ್ತು ಅದನ್ನು ಸ್ವಚ್ಛವಾಗಿಡುವುದು.