ಮುದ್ಗಲ್ ಸಮಿತಿ ವರದಿಯನ್ನು ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿದ್ದು, ಮ್ಯಾಚ್ ಫಿಕ್ಸಿಂಗ್ನಲ್ಲಿ ಶ್ರೀನಿವಾಸನ್ ಯಾವುದೇ ಪಾತ್ರವಹಿಸಿಲ್ಲ ಎಂದು ವರದಿ ತಿಳಿಸಿದೆ. ಮೇಯಪ್ಪನ್ ವಿರುದ್ಧವೂ ಸಾಕ್ಷ್ಯಾಧಾರವಿಲ್ಲ ಎಂದು ತಿಳಿಸಿದೆ. ರಾಜ್ ಕುಂದ್ರಾ ಬುಕ್ಕಿಗಳೊಂದಿಗೆ ನಿರಂತರ ಸಂಪರ್ಕ ಹೊಂದಿದ್ದರು ಎಂದು ವರದಿಯಲ್ಲಿ ತಿಳಿಸಿದೆ.