ಯುವರಾಜ್ ಸಿಂಗ್ ನಂತರ ಟೀಂ ಇಂಡಿಯಾದ ಮತ್ತೊಬ್ಬ ಬ್ಯಾಟ್ಸ್ ಮನ್ ನೀಡಿದ ಆಘಾತ
ಚಾಂಪಿಯನ್ಸ್ ಟ್ರೋಫಿಗೆ ಮೊದಲು ಭಾರತ ತಂಡಕ್ಕೆ ಸಾಮರ್ಥ್ಯ ಒರೆಗೆ ಹಚ್ಚಿಕೊಳ್ಳಲು ಇದು ಸೂಕ್ತ ವೇದಿಕೆಯಾಗಿತ್ತು. ಆದರೆ ಇವರಿಬ್ಬರು ಬಾಂಗ್ಲಾದೇಶದ ವಿರುದ್ಧ ಮಂಗಳವಾರ ನಡೆಯಲಿರುವ ಅಭ್ಯಾಸ ಪಂದ್ಯಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐ ಪ್ರಕಟಿಸಿದೆ.