ಯುವರಾಜ್ ಸಿಂಗ್ ಮಾಡಿರುವ ಈ ಕೆಲಸಕ್ಕೆ ಬಿಸಿಸಿಐ ಗರಂ! ಕಾರಣ ಗೊತ್ತಾ?
ಆದರೆ ಇದಕ್ಕೆ ಏಕೆ ಬಿಸಿಸಿಐ ಗರಂ ಆಗಬೇಕು ಎಂದುಕೊಳ್ಳುತ್ತಿದ್ದೀರಾ? ಆದರೆ ಇದು ರಣಜಿ ಕ್ರಿಕೆಟ್ ನಡೆಯುವ ಸಮಯ. ಈ ಸಂದರ್ಭದಲ್ಲಿ ತವರು ತಂಡದ ಪರ ರಣಜಿ ಆಡುವುದು ಬಿಟ್ಟು ಎನ್ ಸಿಎ ಸೇರಿಕೊಂಡಿರುವುದಕ್ಕೆ ಬಿಸಿಸಿಐ ಅಧಿಕಾರಿಗಳು ಸಿಟ್ಟಿಗೆದ್ದಿದ್ದಾರೆ.
ಈ ವರ್ಷ ಐಪಿಎಲ್ ಹರಾಜು ಪ್ರಕ್ರಿಯೊಳಗೆ ಬರಲಿರುವ ಯುವರಾಜ್ ಸಿಂಗ್ ಗೆ ಉತ್ತಮ ಬೆಲೆ ಬಿಕರಿಯಾಗಬೇಕೆಂದರೆ ಟೀಂ ಇಂಡಿಯಾಕ್ಕೆ ಆಯ್ಕೆಯಾಗಿ ಐಪಿಎಲ್ ಮಾಲಿಕರ ಗಮನ ಸೆಳೆಯಲೇಬೇಕು. ಇದಕ್ಕಾಗಿ ಕಸರತ್ತು ನಡೆಸುತ್ತಿರುವ ಯುವರಾಜ್ ಸಿಂಗ್ ರಣಜಿ ಪಂದ್ಯವನ್ನು ನಿರ್ಲಕ್ಷಿಸಿರುವುದು ಬಿಸಿಸಿಐ ದೊರೆಗಳ ಕೆಂಗಣ್ಣಿಗೆ ಗುರಿಯಾಗಿದೆ.