ಕ್ರಿಕೆಟ್ ಮೈದಾನ ಬಿಟ್ಟು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಟೀಂ ಇಂಡಿಯಾ ಕ್ರಿಕೆಟಿಗ?

ಮಂಗಳವಾರ, 21 ಆಗಸ್ಟ್ 2018 (09:10 IST)
ನವದೆಹಲಿ: ಟೀಂ ಇಂಡಿಯಾದಲ್ಲಿ ಸ್ಥಾನ ವಂಚಿತರಾಗಿರುವ ಕ್ರಿಕೆಟಿಗ ಗೌತಮ್ ಗಂಭೀರ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ಈ ಬಗ್ಗೆ ಸುದ್ದಿ ಓಡಾಡುತ್ತಿದೆ. ಗಂಭೀರ್ ಸದಾ ಬಲಪಂಥೀಯ ವಿಚಾರಧಾರೆಗಳಿಗೆ ಒತ್ತುಕೊಟ್ಟು, ಟ್ವೀಟ್ ಮಾಡಿ ಸುದ್ದಿಯಾಗುತ್ತಿದ್ದರು. ಹೀಗಾಗಿ ಅವರು ಬಿಜೆಪಿ ಪರವಾಗಿ ಇದ್ದಾರೆ ಎನ್ನಲಾಗುತ್ತಿತ್ತು.

ಇದೀಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗಂಭೀರ್ ದೆಹಲಿಯಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.  ಆದರೆ ಈ ಬಗ್ಗೆ ಗಂಭೀರ್ ಅಥವಾ ಬಿಜೆಪಿ ಸ್ಪಷ್ಟನೆ ಕೊಟ್ಟಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ