ಧರ್ಮಶಾಲಾದಲ್ಲಿ ನಡೆದ ಪ್ರಥಮ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಭಾರತ ಉತ್ತಮ ಮೊತ್ತವನ್ನು ಪೇರಿಸಲು ಸಫಲವಾಗಿದ್ದರೂ ಬೌಲರ್ಸ್ಗಳು ದುಬಾರಿಯಾಗಿ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು. ಕಟಕ್ನಲ್ಲಿ ಬ್ಯಾಟಿಂಗ್ ಸಂಪೂರ್ಣ ನೆಲಕಚ್ಚಿತ್ತು. ಹೀಗಾಗಿ ಬ್ಯಾಟಿಂಗ್-ಬೌಲಿಂಗ್ ವೈಫಲ್ಯಗಳನ್ನು ಮೆಟ್ಟಿ ನಿಂತು ಧೋನಿ ಪಡೆ ಗೆಲುವಿನತ್ತ ಗಮನ ಹರಿಸಬೇಕಿದೆ.