ಅಮೀರ್ ಅವರು ಪ್ರವಾಸದ ಸಂದರ್ಭದಲ್ಲಿ ಕೆಟ್ಟ ಪರಿಸ್ಥಿತಿಗಳನ್ನು ಎದುರಿಸಲು ಸಿದ್ಧವಾಗಿರಬೇಕು. ಏಕೆಂದರೆ ನೆರೆದ ಗುಂಪನ್ನು ನಿಯಂತ್ರಿಸುವುದು ಯಾರಿಗೂ ಸಾಧ್ಯವಾಗುವುದಿಲ್ಲವಾದ್ದರಿಂದ ಸಹನೆಯಿಂದ ವರ್ತಿಸಬೇಕು ಎಂದು ಅಮೀರ್ ಅವರಿಗೆ ಅಧ್ಯಕ್ಷ ಶಹರ್ ಯಾರ್ ಖಾನ್, ನಜಾಮ್ ಸೇಥಿ ಸ್ಪಷ್ಟವಾಗಿ ತಿಳಿಸಿದ್ದಾರೆಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.